ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm