ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am