ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm