ಬ್ರೇಕಿಂಗ್ ನ್ಯೂಸ್
18-11-20 05:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಚುನಾವಣಾ ತಕರಾರು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನ್ಯಾಯಾಧೀಶರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಖಂಡ್ರೆ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಎಂಬವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ, ಅಲ್ಲದೆ, ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ ಎಂದು ದೂರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಖಂಡ್ರೆ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈಶ್ವರ್ ಖಂಡ್ರೆಗೆ ನೋಟೀಸ್ ಜಾರಿ ಮಾಡಿತ್ತು. ಆಬಳಿಕ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದರೂ, ಖಂಡ್ರೆ ಕೋರ್ಟಿಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಖಂಡ್ರೆ ಪರ ವಕೀಲರು, ತನ್ನ ಪಿಎಗೆ ಮರೆವು ರೋಗ ಇದೆ, ಹಾಗಾಗಿ ಕೇಸ್ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಖಂಡ್ರೆ ಪರವಾಗಿ ಪ್ರಮಾಣ ಪತ್ರ ಹಾಜರುಪಡಿಸಿದ್ದರು.
ಇಂದು ಮತ್ತೆ ಅದೇ ಪ್ರಕರಣ ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರು ಗರಂ ಆಗಿದ್ದಾರೆ. ಅಲ್ಲದೆ, ಕೋರ್ಟಿಗೆ ಹಾಜರಾಗದೆ ಅಗೌರವ ತೋರಿದ ಶಾಸಕ ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
High Court has fined Rs 5 lakhs to Kpcc Working President Eshwar Khandre for not attending the court on the dates of case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm