ಬ್ರೇಕಿಂಗ್ ನ್ಯೂಸ್
23-12-23 12:02 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 23: ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಆಧಾರದಲ್ಲಿ ಯುವ ಮನುಸ್ಸುಗಳ ವಿಭಜನೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದರುವ ಅವರು, 'ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತ್ಯಾತೀತ ಸ್ವರೂಪದ ಬಗ್ಗೆ ಪ್ರಶ್ನೆ ಮೂಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಯುವ ಮನಸ್ಸುಗಳನ್ನು ಧಾರ್ಮಿಕ ಆಚರಣೆ ಆಧಾರದಲ್ಲಿ ವಿಭಜಿಸುತ್ತಿದೆ. ಇದರಿಂದ ಕಲಿಕೆಯ ವಾತಾವರಣಕ್ಕೂ ಹಿನ್ನಡೆಯಾಗಲಿದೆ. ವಿಭಜಿಸುವುದಕ್ಕಿಂತ ಶಿಕ್ಷಣಕ್ಕೆ ಆದ್ಯತೆ ನೀಡುವ ವಾತಾವರಣ ಬೆಳೆಸಬೇಕು. ಆಗ ಧಾರ್ಮಿಕ ಆಚರಣೆಗಳ ಒತ್ತಡವಿಲ್ಲದೆ, ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಬಗ್ಗೆ ಗಮನ ಕೇಂದ್ರೀಕರಿಸಬಹುದಾಗಿದೆ' ಎಂದು ಹೇಳಿದ್ದಾರೆ.
CM @siddaramaiah's sly promotion of Hijab in schools serves as a diversion from the revealing videos of his and his ministers' extravagant travels.
— Vijayendra Yediyurappa (@BYVijayendra) December 23, 2023
This calculated move exposes Congress's deceitful tactics, trapping voters in religious confines while leaders indulge in luxury.…
Caste Census card failed.
— R. Ashoka (ಆರ್. ಅಶೋಕ) (@RAshokaBJP) December 23, 2023
North-South card failed.
Now Hijab is back!
Having failed miserably in Karnataka to deliver on guarantees and governance, CM @siddaramaiah is now trying to rake up the Hijab issue to hide his govt's shortcomings.
When everything fails, resort to Divide…
ಇದೇ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯ ಅವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ' ಎಂದು ಆರೋಪಿಸಿದ್ದಾರೆ.
After Karnataka Chief Minister Siddaramaiah's decision to withdraw the hijab ban in educational institutions, state BJP Chief Vijayendra Yediyurappa expressed concerns about the secular nature of educational institutions.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm