ಬ್ರೇಕಿಂಗ್ ನ್ಯೂಸ್
23-12-23 08:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು ಒಂದೇ ದಿನ 104 ಪಾಸಿಟಿವ್ ಕೇಸ್ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ.
ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.
ಸಿಂಗಾಪುರಕ್ಕೆ ತೆರಳಿದ ವ್ಯಕ್ತಿಗೆ ಕೊರೊನಾ;
ಪ್ರವಾಸಕ್ಕೆಂದು ಸಿಂಗಾಪುರಕ್ಕೆ ತೆರಳಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸಿಂಗಾಪುರ ಪ್ರವಾಸ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಮಂಡ್ಯಗೆ ವ್ಯಕ್ತಿ ವಾಪಸಾಗಿದ್ದ. ಆತನಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ತೆರಳಿ ವ್ಯಕ್ತಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿದೆ.
Karnataka reported 104 fresh cases of Covid-19 in the last 24 hours. This takes the total number of active cases in the state to 271, with four Covid deaths reported since December 15. The case positivity rate in the last 24 hours stands at 5.93%.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am