ಬ್ರೇಕಿಂಗ್ ನ್ಯೂಸ್
23-12-23 08:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು ಒಂದೇ ದಿನ 104 ಪಾಸಿಟಿವ್ ಕೇಸ್ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ.
ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.
ಸಿಂಗಾಪುರಕ್ಕೆ ತೆರಳಿದ ವ್ಯಕ್ತಿಗೆ ಕೊರೊನಾ;
ಪ್ರವಾಸಕ್ಕೆಂದು ಸಿಂಗಾಪುರಕ್ಕೆ ತೆರಳಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸಿಂಗಾಪುರ ಪ್ರವಾಸ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಮಂಡ್ಯಗೆ ವ್ಯಕ್ತಿ ವಾಪಸಾಗಿದ್ದ. ಆತನಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ತೆರಳಿ ವ್ಯಕ್ತಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿದೆ.
Karnataka reported 104 fresh cases of Covid-19 in the last 24 hours. This takes the total number of active cases in the state to 271, with four Covid deaths reported since December 15. The case positivity rate in the last 24 hours stands at 5.93%.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm