ಬ್ರೇಕಿಂಗ್ ನ್ಯೂಸ್
18-11-20 05:32 pm Bangalore Correspondent ಕರ್ನಾಟಕ
ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ.
No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm