ಬ್ರೇಕಿಂಗ್ ನ್ಯೂಸ್
18-11-20 05:32 pm Bangalore Correspondent ಕರ್ನಾಟಕ
ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ.
No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm