ಬ್ರೇಕಿಂಗ್ ನ್ಯೂಸ್
18-11-20 05:32 pm Bangalore Correspondent ಕರ್ನಾಟಕ
ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ.
No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm