ಬ್ರೇಕಿಂಗ್ ನ್ಯೂಸ್
23-12-23 09:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ.



ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ.
ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.
In a major surgery for the state BJP, state bjp president Vijayendra has appointed new state office-bearers. Karkala MLA Sunil Kumar and P. Sudhakar have been appointed as state general secretaries. Rajeev, N.S. Nandeesh Reddy, G. Preetham Gowda has been appointed. From Dakshina Kannada district. Brajesh Chowta has been appointed as the state secretary.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm