ಬ್ರೇಕಿಂಗ್ ನ್ಯೂಸ್
25-12-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಗೀರಾಜಧಾನಿಯಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಸರ್ ಗ್ಯಾಸ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ. ಡಿಸೆಂಬರ್ 20 ರಂದು ಮಧ್ಯಾಹ್ನ ಇಂತಹ ದುರಂತ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.
ರಾಜೇಶ್ವರಿ (23) ಮೃತ ಯುವತಿ. ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿರುವುದು ತಿಳಿದಿದೆ. ತಕ್ಷಣ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A young woman, who had gone to the bathroom (gas geyser leaks) to take a bath, died on the spot. The gas leak from the geyser in the bathroom and she died of suffocation. The deceased has been identified as Rajeshwari (23).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm