ಬ್ರೇಕಿಂಗ್ ನ್ಯೂಸ್
06-08-20 02:33 pm Bangalore Correspondent ಕರ್ನಾಟಕ
ಬೆಂಗಳೂರು(ಆ.06): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜ್ಯದ ಜನ ತತ್ತರಿಸಿದ್ದಾರೆ. ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಜೋರು ಮಳೆಯಿಂದಾಗಿ ಜನ ಭೂಕುಸಿತ ಮತ್ತು ಪ್ರವಾಹದ ಆಂತಕದ ನಡುವೆ ಜೀವಭಯದಲ್ಲಿ ಬದುಕುತ್ತಿದ್ದಾರೆ. ಹೀಗಿರುವಾಗ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ 10 ಸಾವಿರ ನೀಡಬೇಕು ಹಾಗೆಯೇ ಸಂಪೂರ್ಣವಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ಕೊಡಬೇಕು. ಇನ್ನಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಿ ಎಂದು ಆದೇಶಿಸಿದ್ದಾರೆ.
ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
In the backdrop of rising rainfall across the state, Karnataka Chief Minister has instructed the authorities to provide relief of Rs 10,000 to the families which are affected due to rain & Rs 5 lakh compensation if the entire house is damaged due to rain: Chief Minister's Office pic.twitter.com/pUAqRMF3Gx
— ANI (@ANI) August 6, 2020
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm