ಬ್ರೇಕಿಂಗ್ ನ್ಯೂಸ್
26-12-23 06:55 pm HK News Desk ಕರ್ನಾಟಕ
ಮೈಸೂರು, ಡಿ.26: ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದ ಆರೆಸ್ಲೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಜ್ಮಾ ನಜೀರ್ ಅವರು ತಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಇದರಂತೆ, ಪೊಲೀಸರು ಸೆಕ್ಷನ್ 354, 294, 509, 506, 153(2), 295, 295 (5), 298 ಅಡಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಡಿ.24 ರಂದು ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ, ಯುವಕರು ಇಲ್ಲವೇ? ಎಂದು ಹೇಳಿಕೆ ನೀಡಿದ್ದರು, ಆಮೂಲಕ ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಂಗಳೂರು, ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಮುಸ್ಲಿಂ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.
An FIR has been registered against RSS leader Kalladka Prabhakar Bhat at Srirangapatna Town police station in Mandya district of Karnataka for comments allegedly insulting women and promoting religious enmity.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm