ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am