ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm