ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm