ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm