ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm