ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm