ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm