ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm