ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm