ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm