ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm