ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm