ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm