ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm