ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am