ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm