ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm