ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm