ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm