ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
19-05-24 12:13 pm
Mangalore Correspondent
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm