ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm