ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm