ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am