ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm