ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm