ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm