ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am