ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm