ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm