ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm