ಬ್ರೇಕಿಂಗ್ ನ್ಯೂಸ್
05-01-24 05:45 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.05: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಇಂದು ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತು. ಶ್ರೀಕಾಂತ್ ಅವರನ್ನು 31 ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ಪೊಲೀಸರು ಡಿಸೆಂಬರ್ 29ರಂದು ಬಂಧಿಸಿದ್ದರು. ಈ ಬಂಧನ ಪ್ರಕರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಶ್ರೀಕಾಂತ್ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು.
1992 ಡಿಸೆಂಬರ್ 5ರಂದು ನಡೆದಿದ್ದ ರಾಮ ಜನ್ಮಭೂಮಿ ಹೋರಾಟದ ವೇಳೆ ನಡೆದ ಗಲಭೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು.

ನಾಳೆ ಬಿಡುಗಡೆ ಸಾಧ್ಯತೆ:
ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿರುವುದು ಖುಷಿ ತಂದಿದೆ. ಷರತ್ತುಗಳ ಬಗ್ಗೆ ಜಾಮೀನು ಪ್ರತಿ ಕೈಸೇರಿದ ನಂತರವೇ ಗೊತ್ತಾಗಲಿದೆ. ನಾಳೆ ಸಾಯಂಕಾಲದೊಳಗೆ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆ ಮಾಡುವ ಭರವಸೆ ಇದೆ" ಎಂದು ಆರೋಪಿ ಪರ ವಕೀಲ ಸಂಜಯ ಬಡಸ್ಕರ್ ಹೇಳಿದರು
''ಹಿಂದೂ ಸಮಾಜವನ್ನು ಹೆದರಿಸುವ ಉದ್ದೇಶದಿಂದ ಸಾಕಷ್ಟು ಷಡ್ಯಂತ್ರ ಮಾಡಿದವರಿಗೆ ತಕ್ಕ ಉತ್ತರ ಸಿಕ್ಕಿದೆ. ದೇಶವೇ ಹೆಮ್ಮೆಪಡುವ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕೋಮುವಾದ ಹಾಗೂ ಅಶಾಂತಿ ಹುಟ್ಟಿಸುವ ಹುನ್ನಾರ ನಡೆಸಿದವರಿಗೆ ಉತ್ತರ ಸಿಕ್ಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರಲು ಮಾಡಿರುವ ಷಡ್ಯಂತ್ರಕ್ಕೆ ತಕ್ಕ ಶಾಸ್ತಿಯಾಗಿದೆ'' ಎಂದು ವಕೀಲ ಹಾಗೂ ವಿಎಚ್ಪಿ ಮುಖಂಡ ಅಶೋಕ ಅಣ್ವೇಕರ ಪ್ರತಿಕ್ರಿಯಿಸಿದರು.
ನಮ್ಮ ತಂದೆಗೆ ಜಾಮೀನು ದೊರೆತಿರುವುದು ಖುಷಿ ತಂದಿದೆ. ಕೋರ್ಟ್ಗೆ ಹಾಗೂ ವಕೀಲರಿಗೆ ಧನ್ಯವಾದ ತಿಳಿಸುತ್ತೇನೆ'' ಎಂದು ಶ್ರೀಕಾಂತ್ ಪೂಜಾರಿ ಪುತ್ರ ಮಂಜುನಾಥ ಪೂಜಾರಿ ಹೇಳಿದರು.
Hubbali right wing activist Srikanth Poojari granted bail by Hubballi court. The court in Hubballi granted bail on Friday to Hindu activist Srikanth Poojari, who was recently arrested for allegedly being involved in riots after the demolition of the Babri Masjid in Ayodhya back in 1992. The BJP has launched a massive protest across the state against the Congress government and alleged it as an anti-Hindu government.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm