ಬ್ರೇಕಿಂಗ್ ನ್ಯೂಸ್
06-01-24 01:34 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.06: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.
ಮೊದಲು, ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆಗ ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶವಗಳನ್ನು ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕುಂದಗೋಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗಿದೆ. ಬೆಳಗ್ಗೆ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ' ಎಂದು ಎಸ್ಪಿ ಗೋಪಾಲ್ ಬ್ಯಾಕೋಡ್ ಮಾಹಿತಿ ನೀಡಿದ್ದಾರೆ.
Hubli accident, car truck, four youths from hassan killed on spot.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm