ಬ್ರೇಕಿಂಗ್ ನ್ಯೂಸ್
19-11-20 11:18 pm Bengaluru Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ನಿಗದಿಗೊಳಿಸಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಅಕ್ಟೋಬರ್ 8ರಂದು ಸರಕಾರ ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದರಂತೆ, ರಾಜ್ಯದ ಬಹುತೇಕ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಆದರೆ, ಈ ನಡುವೆ ಪ್ರತಿಪಕ್ಷಗಳು ಮೀಸಲು ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಏಕಸದಸ್ಯ ಪೀಠ ಸರಕಾರದ ಆದೇಶಕ್ಕೆ ತಡೆ ಹಾಕಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಆದರೆ, ಈ ವೇಳೆ ಹೊಸದಾಗಿ ಅಧಿಕಾರಕ್ಕೆ ಬಂದ ಅಧಿಕಾರಕ್ಕೇರಿದ ಅಧ್ಯಕ್ಷ - ಉಪಾಧ್ಯಕ್ಷರು ಅಧಿಕಾರ ಇಲ್ಲದೆ ಕಾಲ ತಳ್ಳಬೇಕಾಗಿದೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm