ಬ್ರೇಕಿಂಗ್ ನ್ಯೂಸ್
19-11-20 11:18 pm Bengaluru Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ನಿಗದಿಗೊಳಿಸಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಅಕ್ಟೋಬರ್ 8ರಂದು ಸರಕಾರ ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದರಂತೆ, ರಾಜ್ಯದ ಬಹುತೇಕ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಆದರೆ, ಈ ನಡುವೆ ಪ್ರತಿಪಕ್ಷಗಳು ಮೀಸಲು ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಏಕಸದಸ್ಯ ಪೀಠ ಸರಕಾರದ ಆದೇಶಕ್ಕೆ ತಡೆ ಹಾಕಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಆದರೆ, ಈ ವೇಳೆ ಹೊಸದಾಗಿ ಅಧಿಕಾರಕ್ಕೆ ಬಂದ ಅಧಿಕಾರಕ್ಕೇರಿದ ಅಧ್ಯಕ್ಷ - ಉಪಾಧ್ಯಕ್ಷರು ಅಧಿಕಾರ ಇಲ್ಲದೆ ಕಾಲ ತಳ್ಳಬೇಕಾಗಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm