ಬ್ರೇಕಿಂಗ್ ನ್ಯೂಸ್
19-11-20 11:18 pm Bengaluru Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ನಿಗದಿಗೊಳಿಸಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಅಕ್ಟೋಬರ್ 8ರಂದು ಸರಕಾರ ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದರಂತೆ, ರಾಜ್ಯದ ಬಹುತೇಕ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಆದರೆ, ಈ ನಡುವೆ ಪ್ರತಿಪಕ್ಷಗಳು ಮೀಸಲು ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಏಕಸದಸ್ಯ ಪೀಠ ಸರಕಾರದ ಆದೇಶಕ್ಕೆ ತಡೆ ಹಾಕಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಆದರೆ, ಈ ವೇಳೆ ಹೊಸದಾಗಿ ಅಧಿಕಾರಕ್ಕೆ ಬಂದ ಅಧಿಕಾರಕ್ಕೇರಿದ ಅಧ್ಯಕ್ಷ - ಉಪಾಧ್ಯಕ್ಷರು ಅಧಿಕಾರ ಇಲ್ಲದೆ ಕಾಲ ತಳ್ಳಬೇಕಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm