ಬ್ರೇಕಿಂಗ್ ನ್ಯೂಸ್
06-01-24 08:24 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ನಾರಾಯಣ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷನಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು
ಪ್ರತಿಭಟನೆ ವೇಳೆ ಕನ್ನಡಪರ ಕಾರ್ಯಕರ್ತರು ಬೃಹತ್ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದರು. ಬೋರ್ಡ್ಗಳನ್ನು ಒಡೆದು ಹಾಕಿದ್ದರು. ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕರವೇ ನಾರಾಯಣ ಗೌಡ ಸೇರಿದಂತೆ 29 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.
ನಾರಾಯಣ ಗೌಡ ಪರ ವಕೀಲ ಕುಮಾರ್ ಮಾತನಾಡಿ ಗೌಡ್ರು ಸೋಮವಾರ ಜೈಲಿಂದ ರಿಲೀಸ್ ಆಗೋದು ಪಕ್ಕ, ಬೇಲ್ ಅಪ್ಲಿಕೇಶನ್ ಗೆ ಸಾಕಷ್ಟು ಪ್ರೊಸೀಜರ್ಗಳು ಇರುವ ಕಾರಣ ಸೋಮವಾರ ಗೌಡ್ರು ಹಾಗೂ ಕಾರ್ಯಕರ್ತರು ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗ್ತಾರೆ ಎಂದು ತಿಳಿಸಿದ್ದಾರೆ.
Narayana Gowda finally gets bail by court, to be released from Jail on 8th of January.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm